ಈ ಕ್ಷಣ :

ಸನಾತನ ಧರ್ಮ ಅಂದ್ರೇನು: ಆಧ್ಯಾತ್ಮಿಕ ತೊಟ್ಟಿಲು ಅನ್ನುವುದೇಕೆ?

Published 16 ಮಾರ್ಚ್ 2023, 14:13 IST
Last Updated 29 ಏಪ್ರಿಲ್ 2023, 15:31 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ASTROLOGY:


ಸನಾತನ ಎಂದರೆ "ಆದಿ ಮತ್ತು ಅಂತ್ಯವಿಲ್ಲದ, ನಿರಂತರ ನಡೆಯುತ್ತಿರುವ" ಎಂದರ್ಥ ಮತ್ತು ಧರ್ಮ ಎಂದರೆ ಎಲ್ಲರಿಂದ ಎಲ್ಲವನ್ನು ಸ್ವೀಕರಿಸವಂತಹ ಜೀವನ ಮಾರ್ಗ ಎಂದರ್ಥ. ಸೇವೆ ಮಾಡುವುದರಿಂದ ನಮ್ಮ ಮನಸ್ಸಿಗೆ ಆನಂದ ಸಿಗುತ್ತದೆ. ಅದನ್ನು ಸಂಸ್ಕೃತ ಭಾಷೆಯಲ್ಲಿ ರಸ ಎನ್ನುತ್ತಾರೆ. ನಮ್ಮ ಎಲ್ಲಾ ಜೀವಿಗಳಿಗೂ ಭಗವಂತನ ಜೊತೆ ಸೇವೆ ಇರುತ್ತದೆ. ಅದನ್ನ ರಸ ಎನ್ನುತ್ತಾರೆ. ಆ ರಸವೇ ಧರ್ಮ.


ಸನಾತನ ಧರ್ಮವನ್ನು ಆಧ್ಯಾತ್ಮಿಕದ ತೊಟ್ಟಿಲು' ಹಾಗೂ ‘ಎಲ್ಲಾ ಧರ್ಮಗಳ ತಾಯಿ' ಎಂದೂ ಸಹ ಕರೆಯುತ್ತಾರೆ. ಸನಾತನ ಧರ್ಮ ಎಲ್ಲಾ ಧರ್ಮಗಳಂತೆಯಲ್ಲ. ಅದು ಅದರದೇ ಆದ ಒಂದು ಚೌಕಟ್ಟಿಗೆ ಮೀರದ ನೀತಿಗೆ ಒಳಪಟ್ಟ ನಿಯಮವೇ ಆಗಿದೆ. ಸನಾತನ ಧರ್ಮವನ್ನು ನೈಸರ್ಗಿಕ ಕಾನೂನು ಎಂದೂ ಹೇಳಬಹುದು. ಇದು ಕ್ರೈಸ್ತಮತ ಅಥವಾ ಇಸ್ಲಾಂಗೆ ಹೋಲಿಸಲು ಸಾಧ್ಯವಿಲ್ಲ.

ಇದು ಜೀವನವನ್ನು ಹೇಗೆ ಸಾಗಿಸಬೇಕು ಎಂಬುದರ ನಿರ್ದಿಷ್ಟ ನೀತಿಗಳನ್ನು ಪಾಲಿಸುವುದಾಗಿದೆ. ವಿಶ್ವದ ಅತ್ಯಂತ ಪುರಾತನ ಸಂಸ್ಕೃತಿಯಾಗಿ ಇದನ್ನು ಗುರುತಿಸಲಾಗುತ್ತದೆ. ಹಾಗೂ ಸನಾತನ ಜೀವಿಯಿಂದ ಸನಾತನ ಭಗವಂತನ ಸೇವೆ ಮಾಡುವುದೇ ಸನಾತನ ಧರ್ಮ.
ಸನಾತನಧರ್ಮದಲ್ಲಿ ಕೆಲವು ಅಚ್ಚರಿಯ ಸಂಗತಿಗಳಿವೆ ’ಸನಾತನ ಧರ್ಮದ ಪ್ರಕಾರ ದೇವರು ಒಬ್ಬನೇ’ ಅವನೇ ಬ್ರಹ್ಮ.

ಈ ಧರ್ಮದ ಪ್ರಕಾರ ಮೂರು ಋಣಗಳು ಮತ್ತು ಮೂರ್ತಿಗಳಿವೆ. ಪ್ರತಿಯೊಬ್ಬರೂ ಮೂರು ಋಣಗಳಿಗೆ ಬಾಧ್ಯರಾಗಿದ್ದಾರೆ.
ಅವು ಯಾವು ಎಂದರೆ ದೇವಋಣ (ದೇವರಿಂದ ಪಡೆದದ್ದು), ಪಿತೃಋಣ (ವಂಶಸ್ಥರಿಂದ ಪಡೆದದ್ದು) ಮತ್ತು ಗುರುಋಣ (ಗುರುವಿನಿಂದ ಪಡೆದದ್ದು)
ತ್ರಿಮೂರ್ತಿಗಳು: ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ


ಇದು ಸನಾತನ ಧರ್ಮದ ಒಂದು ಸಣ್ಣ ಮಾಹಿತಿ. ಸನಾತನ ಧರ್ಮವನ್ನ ಜಸ್ಟ್ ಮೂರ್ನಾಲ್ಕು ಸಾಲುಗಳಲ್ಲಿ ಹೇಳಿ ಮುಗಿಸಲು ಸಾಧ್ಯವಿಲ್ಲ. ಸನಾತನ ಧರ್ಮದ ವ್ಯಾಪಕತೆ ಅಪಾರ. ಅದನ್ನ ಮುಂದಿನ ಅಧ್ಯಾಯಗಳಲ್ಲಿ ನೋಡೋಣ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45