ಈ ಕ್ಷಣ :

ಶ್ಲೋಕ ಪಠಣದಿಂದ ಆಗುವ ಪ್ರಯೋಜನಗಳು

Published 16 ಮಾರ್ಚ್ 2023, 14:27 IST
Last Updated 7 ಮೇ 2023, 01:52 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ASTROLOGY:

  • ಪ್ರತಿನಿತ್ಯ ವೇದ ಮಂತ್ರ ಪಠಣದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
  • ದೇಹದಲ್ಲಿ ಹಲವು ಶಕ್ತಿಕೇಂದ್ರಗಳು ಅಥವಾ ಚಕ್ರಗಳನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ.
  • ಏಕಾಗ್ರತೆ ಹೆಚ್ಚಿಸುತ್ತದೆ ಹಾಗೂ ಕಲಿಯುವಿಕೆಯನ್ನು ಸುಲಭವಾಗಿಸುತ್ತದೆ.
  • ಮಾನಸಿಕ ದುಗುಡವನ್ನು ಕಡಿಮೆಯಾಗಿಸುತ್ತದೆ.
  • ಅಸ್ತಮಾ ತೊಂದರೆಯನ್ನು ತಕ್ಕಮಟ್ಟಿಗೆ ನಿವಾರಿಸುತ್ತದೆ.
  • ಹೃದಯದ ಕ್ಷಮತೆ ಹೆಚ್ಚುತ್ತದೆ ಹಾಗೂ ಉಸಿರಾಟ ಸಹಾ ಸರಾಗಗೊಳ್ಳುತ್ತದೆ.
  • ಸೋಲನ್ನು ಎದುರಿಸುವ, ಇನ್ನಷ್ಟು ಹೆಚ್ಚು ಸಾಮರ್ಥ್ಯ ಪಡೆದುಕೊಳ್ಳುವತ್ತ ಚಿತ್ತ ಹರಿಯುತ್ತದೆ.
  • ಚರ್ಮದ ಕಾಂತಿ ಹೆಚ್ಚುತ್ತದೆ ಹಾಗೂ ರಕ್ತಪರಿಚಲನೆ ಹೆಚ್ಚುವಂತೆ ಮಾಡುತ್ತದೆ.
  • ಮಂತ್ರಗಳ ಪಠಣದಿಂದ ಮನೋವೃತ್ತಿ ಹಾಗೂ ಶಾರೀರಿಕವಾಗಿ ಎರಡೂ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
  • ಮನಸ್ಸು ನಿರಾಳವಾಗುತ್ತದೆ - ಮನಸ್ಸು ಉದ್ವೇಗಗೊಂಡಿದ್ದಾಗ ಮಂತ್ರಗಳನ್ನು ಪಠಿಸಿದಾಗ ಕೆಲವು ಹಾರ್ಮೋನುಗಳು ಬಿಡುಗಡೆಯಾಗಿ ಮನಸ್ಸಿನ ಒತ್ತಡವನ್ನು ಕಡಿಮೆಗೊಳಿಸುತ್ತದೆ. ತನ್ಮೂಲಕ ದೇಹವನ್ನು ಸಡಿಲಗೊಳಿಸಿ ನಿರಾಳತೆ ಸಾಧ್ಯವಾಗುತ್ತದೆ.
  • ಖಿನ್ನತೆಯನ್ನು ನಿವಾರಿಸುತ್ತದೆ, ಮಾನಸಿಕ ಒತ್ತಡ, ಹಸಿವಾಗದಿರುವುದು, ನಿರುತ್ಸಾಹ ಮೊದಲಾದವುಗಳನ್ನು ಮಂತ್ರ ಪಠಿಸುವ ಮೂಲಕ ಸಕಾರಾತ್ಮಕ ಭಾವನೆಯನ್ನು ಬಡಿದೆಬ್ಬಿಸುತ್ತವೆ.
  • ತೇಜಸ್ಸನ್ನು ಹೆಚ್ಚಿಸುತ್ತದೆ- ಮಂತ್ರೋಚ್ಛಾರಣೆಯ ಸಮಯದಲ್ಲಿ ಲಯಬದ್ದವಾಗಿ ಪಠಿಸುವಾಗ ಚರ್ಮದ ಜೀವಕೋಶಗಳಿಗೆ ನಿಯಮಿತವಾಗಿ ಆಮ್ಲಜನಕವನ್ನು ಪೂರೈಸುತ್ತದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45