ಈ ಕ್ಷಣ :

ತಾಯಿಯೇ ಬುದ್ಧಿವಾದ ಹೇಳಿದ ಮಕ್ಕಳು: ಗಳಗಳನೆ ಕಣ್ಣೀರಿಟ್ಟ ದಿವ್ಯಾ ಹಾಗರಗಿ

Published 16 ಮಾರ್ಚ್ 2023, 14:29 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿಯಲ್ಲಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೋಮವಾರ ತನ್ನ ಮಕ್ಕಳನ್ನು ಕಂಡು ಗಳಗಳನೆ ಅತ್ತ ಘಟನೆ ಇಲ್ಲಿನ ಸಿಐಡಿ ಕಚೇರಿ ಎದುರು ನಡೆಯಿತು.

ತಾಯಿಯ ಮುಖವನ್ನು ನೋಡದೆ 20 ದಿನಗಳನ್ನು ಕಳೆದಿದ್ದ ಮಕ್ಕಳು, ಸಿಐಡಿ ಕಚೇರಿಯ ಪ್ರಾಂಗಣದಲ್ಲಿ ಅಮ್ಮನನ್ನು ಕಂಡು ಕಣ್ಣೀರಾದರು. ಅಪ್ಪ ಜೈಲಿನಲ್ಲಿದ್ದರೆ, ಅಮ್ಮ ಸಿಐಡಿ ಕಸ್ಟಡಿಯಲ್ಲಿದ್ದಾರೆ. ತಾಯಿ ಮತ್ತು ಮಕ್ಕಳ ಈ ದುಃಖದ ಕ್ಷಣಕ್ಕೆ ಕುಟುಂಬದವರು, ಸಿಐಡಿ ಸಿಬ್ಬಂದಿ ಸಾಕ್ಷಿಯಾದರು. ಅಪ್ಪ ಅಮ್ಮ ಇಬ್ಬರಿಂದಲೂ ದೂರ ಇದ್ದ ಮಕ್ಕಳು ಅಮ್ಮನಿಗಾಗಿ ಹಂಬಲಿಸಿ ಹಾತೊರೆದು ಬಂದಿದ್ದರು.

ತಾಯಿಯನ್ನು ನೋಡುತ್ತಿದ್ದಂತೆಯೇ, ದುಃಖದ ಜತೆ ಮುನಿಸಿಕೊಂಡಿದ್ದ ಮಕ್ಕಳು, ‘ನಿಮ್ಮ ತಾಯಿ ಮಾಡಿದ ತಪ್ಪಿಗೆ ನಿಮ್ಮ ಅಪ್ಪ ಜೈಲಿಗೆ ಹೋಗಿದ್ದಾನೆ ಅಂತ ನಮ್ಮ ಫ್ರೆಂಡ್ಸ್‌ ಮಾತಾಡ್ತಿದ್ದಾರೆ. ನಿನ್ನಿಂದಲೇ ನಿನನ್ನೂ ಮತ್ತು ಅಪ್ಪನನ್ನೂ ನಾವು ನೋಡದೇ ಇರುವಂತಾಯಿತು, ಎಲ್ಲವೂ ಆಗಿದ್ದು ನಿನ್ನಿಂದಲೇ, ನಿನ್ನ ಬಗ್ಗೆ ಪೇಪರ್‌ ಮತ್ತು ಟಿವಿಯೊಳಗೆ ನೋಡಿದ್ದೀವಿ, ಹೀಗೆ ಮಾಡಬಾರದಿತ್ತು’ ಎಂದಾಗ ದಿವ್ಯಾಗೆ ದುಃಖ ಉಮ್ಮಳಿಸಿ ಬಂದು ಅಪ್ಪಿಕೊಂಡು ಕಣ್ಣೀರಾದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದಿವ್ಯಾ-ರಾಜೇಶ್‌ ಹಾಗರಗಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಇಬ್ಬರೂ ತಾಯಿಯನ್ನು ನೋಡಲು ಕುಟುಂಬದವರೊಂದಿಗೆ ಬಂದಿದ್ದರು. ಮಕ್ಕಳಿಗೆ ತಾಯಿಯೇ ಬುದ್ಧಿವಾದ ಹೇಳಬೇಕು. ಆದರೆ ಇಲ್ಲಿ ಮಕ್ಕಳೇ ತಾಯಿಗೆ ಬುದ್ಧಿವಾದ ಹೇಳಿರುವುದು ವಿಪರ್ಯಾಸ. ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬಾರದಿರಲಿ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45