BREAKING NEWS:
ಪ್ರತಿಯೊಬ್ಬರಿಗೂ ಕೂಡ ಅವರ ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸವನ್ನು ಮಾಡಬೇಕು. ಹಾಗೆ ಅವರು ತಮ್ಮ ಉತ್ತಮ ಜೀವನವನ್ನು ರೂಪಿಸಬೇಕು ಎಂಬ ಮಹತ್ವಾಕಾಂಕ್ಷೆ ಎಲ್ಲರಿಗೂ ಇರುತ್ತದೆ. ಅದಕ್ಕಾಗಿ ತಂದೆ-ತಾಯಿಗಳು ಕೂಡ ಬಹಳಷ್ಟು ಪರಿಶ್ರಮ ವಹಿಸುತ್ತಾರೆ. ಆದರೆ ಕೆಲವೊಮ್ಮೆ ಮಕ್ಕಳು ಅನಾವಶ್ಯಕ ಕಾರಣಗಳಿಂದಾಗಿ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ವಹಿಸಲು ಆಗುವುದಿಲ್ಲ. ಹೀಗಾಗಿ ಮಕ್ಕಳಿಗೆ ಓದಿನ ಬಗ್ಗೆ ಗಮನ ಹರಿಸಲು ಹೀಗೆ ಮಾಡಬೇಕು.