ಈ ಕ್ಷಣ :

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

Published 16 ಮಾರ್ಚ್ 2023, 14:45 IST
Last Updated 6 ಮೇ 2023, 19:02 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಂಗಳೂರು: ನಗರದಲ್ಲಿ ನಡೆದ ವೋಟರ್​ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರು ತೆಗೆದುಹಾಕಿರುವ ಮತ್ತು ಸೇರ್ಪಡಿಸಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ.

ಈ ಸಂಬಂಧ ಈಗಾಗಲೇ 12 ಕೆಎಎಸ್​ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಮತದಾರರ ಮಾಹಿತಿ, ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸೇರಿದಂತೆ ತೆಗೆದುಹಾಕಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ನಗರದ ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ‌ನಡೆಯುತ್ತಿದೆ. ವಾರಕ್ಕೊಮ್ಮೆ ರಾಜಕೀಯ ಮುಖಂಡರ ಸಭೆ ಕರೆಯುವಂತೆ ಸೂಚಿಸಲಾಗಿದೆ. ಪ್ರತಿ‌ ಕ್ಷೇತ್ರದ ಒಬ್ಬ ಮುಖಂಡರನ್ನು ಸಭೆಗೆ ಕರೆಯುವಂತೆ ಮನವಿ ಮಾಡಲಾಗಿದೆ. ವೆಬ್​ಸೈಟ್​ನಲ್ಲಿ 5 ಕ್ಷೇತ್ರವಾರು ಮತದಾರರ ಮಾಹಿತಿ ಪ್ರಕಟವಾಗುತ್ತದೆ. ಸಮಸ್ಯೆ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

ಬೂತ್ ಮಟ್ಟದಲ್ಲಿ ಏಜೆಂಟ್ ನೇಮಿಸಿದರೆ ಮತದಾರರ ಸಮಸ್ಯೆ ನಿವಾರಣೆಯಾಗಲಿದೆ. ಎಲ್ಲ ಬಿಎಲ್​ಒಗಳ ಮಾಹಿತಿ ವೆಬ್​ಸೈಟ್​ನಲ್ಲಿ ಪ್ರಕಟಿಸುತ್ತೇವೆ. ರಾಜಕೀಯ ಪಕ್ಷಗಳು ತಮ್ಮ ಇಮೇಲ್ ಐಡಿ ಕೊಟ್ಟಿದ್ದಾರೆ. ಪ್ರತಿ ವಾರದ ಮಾಹಿತಿ ಆಯಾ ರಾಜಕೀಯ ಪಕ್ಷಕ್ಕೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಳಕೆಯಾಗದ ಹಿನ್ನೆಲೆ ಇಂದಿರಾ ಮೊಬೈಲ್ ಕ್ಯಾಂಟೀನ್ ಮುಚ್ಚಲಾಗಿದೆ

ಬಳಕೆಯಾಗದ ಹಿನ್ನೆಲೆ ಇಂದಿರಾ ಮೊಬೈಲ್ ಕ್ಯಾಂಟೀನ್ ಮುಚ್ಚಲಾಗಿದೆ. ಶೆಫ್​ಟೆಕ್ ಕಂಪನಿಗಳು ಅಸಮಾಧಾನ ಕಡಿಮೆ‌ ಬಿಲ್ ನೀಡಲಾಗುತ್ತಿದೆ ಅಂತ ಅಸಮಾಧಾನ ವ್ಯಕ್ತಪಡಿಸುತ್ತಿವೆ. ಅದಮ್ಯ ಚೇತನ ಸಂಸ್ಥೆಗೆ ವಿಸ್ತರಿಸುವ ಕುರಿತಂತೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.


ಹೆಚ್ಚು ಓದಿದ ಸುದ್ದಿ

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟ ದುನಿಯಾ ವಿಜಯ್ ಗೆ ನೋಟೀಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ : ಹೆಚ್.ಡಿ ಕುಮಾರಸ್ವಾಮಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45