ಈ ಕ್ಷಣ :

ಹುಬ್ಬಳ್ಳಿಯಲ್ಲಿ ಬಿದಿಗೆ ಇಳಿದು ಕ್ರೈಸ್ತ ಮುಖಂಡರು‌ ಪ್ರತಿಭಟನೆ: ಮತಾಂತರ ನಿಷೇಧ ಕಾಯ್ದೆ ಕೈ ಬಿಡಲು ಆಗ್ರಹ

Published 16 ಮಾರ್ಚ್ 2023, 12:41 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಧಾರವಾಡ: ಮತಾಂತರ ನಿಷೇಧ ಕಾಯ್ದೆ ಕೈ ಬಿಡಲು ಆಗ್ರಹಿಸಿ ಹಾಗೂ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ, ಹುಬ್ಬಳ್ಳಿಯಲ್ಲಿ ಕ್ರೈಸ್ತ ಮುಖಂಡರು ಹಾಗೂ ಯುನೈಟೆಡ್ ಧಾರವಾಡ ಜಿಲ್ಲಾ ಕ್ರೈಸ್ತ ಸಭಾ ಪಾಲಕರು ಮತ್ತು ನಾಯಕರ ಒಕ್ಕೂಟದಿಂದ ಪ್ರತಿಭಟನಾ ಮೇರವಣಿಗೆ ನಡೆಸಲಾಯಿತು.

ಹುಬ್ಬಳ್ಳಿ ನಗರದ ಗದಗ ರಸ್ತೆಯ ಸೇಂಟ್‌ ಪೀಟರ್ಸ್‌ ಚರ್ಚ್‌ನಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಗದಗ ರಸ್ತೆಯ ಮೂಲಕ ಸರ್ ಸಿದ್ದಪ್ಪ ಕಂಬಳಿ ಮಾರ್ಗ, ಸಂಗೊಳ್ಳಿ ರಾಯಣ್ಣ ವೃತ್ತ, ಚೆನ್ನಮ್ಮ ವೃತ್ತ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ಬಂದು ತಲುಪಿತು. ಪ್ರತಿಭಟನಾ ಮೆರವಣಿಯಿದ್ದಕ್ಕೂ ಶಾಂತಿಯುವಾಗಿ ಮೌನ ಪ್ರತಿಭಟನೆ ಮಾಡುವ ಮೂಲಕ ಹಾಗೂ ಕೈಗೆ ಕಪ್ಪು ಬಟ್ಟೆ, ಕಪ್ಪು ಮಾಸ್ಕ್ ಧರಿಸುವುದರ ಮೂಲಕ ರಾಜ್ಯ ಸರ್ಕಾರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕ್ರೈಸ್ತ ಸಮೂದಾಯದ ಮೇಲೆ ಇತ್ತಿಚೆಗೆ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಆದರೆ ಸ್ವಯಂ ಪ್ರೇರಿತವಾಗಿ ಬೇರೆ ಧರ್ಮ ಸ್ವೀಕಾರಕ್ಕೆ ಸಂವಿಧಾನದಲ್ಲಿಯೇ ಅವಕಾಶ ಕಲ್ಪಿಸಲಾಗಿದೆ‌. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು ಸಂವಿಧಾನ ವಿರುದ್ಧವಾಗಿದೆ. ಧರ್ಮ ಆಚರಣೆ ಮಾಡುವುದು ಸಂವಿಧಾನಿಕ ಹಕ್ಕು. ಧರ್ಮದಿಂದ ಧರ್ಮಕ್ಕೆ ಮತಾಂತರ ಹೊಂದುವುದು ಅವರವರ ಹಕ್ಕು, ಆದರೆ ಶಾಸಕ ಗೂಳಿಹಟ್ಟಿ ಶೇಖರ ಸೇರಿದಂತೆ ಇನ್ನಿತರರು ಸಮಾಜದ ವಿರುದ್ದವಾಗಿ ಮಾತನಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು‌ ಅಸಮಧಾನ ಹೊರ ಹಾಕಿದರು.

ಕ್ರೈಸ್ತರು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಅವರ ಹೇಳಿಕೆಯಿಂದ ರಾಜ್ಯದಲ್ಲಿ ಸಮೂದಾಯದ ಮೇಲೆ ಹಲ್ಲೆ, ದಾಳಿ ಹಚ್ಚಾಗುತ್ತಿವೆ. ಇದಕ್ಕೆ ಯಾರು ಹೊಣೆ. ಇನ್ನು ಕ್ರೈಸ್ತರ ಮೇಲಿನ ಹಲ್ಲೇ ಕುರಿತು ಪ್ರಕರಣ ದಾಖಲಾದರೂ ಅಂತರವನ್ನು ಈವರೆಗೆ ಏಕೆ ಬಂಧಿಸಿಲ್ಲ ಪ್ರಶ್ನೆ ಮಾಡಿದರು. ಕೂಡಲೇ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಜೊತೆಗೆ ಕ್ರೈಸ್ತ ಸಮೂದಾಯದ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ‌ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45