ಈ ಕ್ಷಣ :

ಉತ್ತರ ಕನ್ನಡ: ಕೊರೋನಾ ಪಾಸಿಟಿವ್ ಪ್ರಮಾಣದಲ್ಲಿ ಏರಿಳಿತ

Published 15 ಮಾರ್ಚ್ 2023, 21:47 IST
Last Updated 7 ಮೇ 2023, 00:03 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಾರವಾರ : ಹಿಂದಿನ ದಿನಕ್ಕೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಇಳಿಕೆಯಾಗಿದೆಯಾದರೂ ಕಳೆದ ಕೆಲ ದಿನದ ವರದಿಗಿಂತ ಇಂದು ಸ್ವಲ್ಪ ಏರಿಕೆ ಕಂಡಿದೆ. ಇಂದು 526 ಜನರಲ್ಲಿ ಪಾಸಿಟಿವ್ ವರದಿಯಾಗಿದೆ. 2 ಜನ ಕೊರೋನಾಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 526 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು,2 ಜನ ಕೊರೋನಾಗೆ ಬಲಿಯಾಗಿದ್ದಾರೆ. ಜಿಲ್ಲಾಡಳಿತದ ವರದಿ ಪ್ರಕಾರ ಕಾರವಾರದಲ್ಲಿ 46, ಅಂಕೋಲಾದಲ್ಲಿ 11, ಕುಮಟಾದಲ್ಲಿ 94,ಹೊನ್ನಾವರ 98,ಭಟ್ಕಳದಲ್ಲಿ 29, ಶಿರಸಿಯಲ್ಲಿ 69,ಸಿದ್ದಾಪುರದಲ್ಲಿ 33,ಯಲ್ಲಾಪುರದಲ್ಲಿ 41, ಮುಂಡಗೋಡ 36, ಹಳಿಯಾಳದಲ್ಲಿ 56,ಮತ್ತು ಜೋಯಿಡಾದಲ್ಲಿ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಭಟ್ಕಳದಲ್ಲಿ ಒಂದು ಹಾಗೂ ಹಳಿಯಾಳದಲ್ಲಿ ಒಂದು ಸಾವು ಸಂಭವಿಸಿದೆ.ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 3117 ಆಗಿದ್ದು,ಅವರಲ್ಲಿ 361 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2756 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ. ಕಾರವಾರ 13,ಅಂಕೋಲಾ‌ 15, ಕುಮಟಾ 34,ಹೊನ್ನಾವರ 41, ಭಟ್ಕಳ 51,ಶಿರಸಿ 148, ಸಿದ್ದಾಪುರ 210,ಯಲ್ಲಾಪುರ 21,ಮುಂಡಗೋಡ 36, ಹಳಿಯಾಳ 17,ಜೋಯಿಡಾ ದಲ್ಲಿ 53 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ.ಅಂದರೆ ಒಟ್ಟೂ 639 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45