ಈ ಕ್ಷಣ :

ಟೊಮ್ಯಾಟೋ ಬೆಲೆ ತೀವ್ರ ಕುಸಿತ; ರೈತ ಕಂಗಾಲು

Published 15 ಮಾರ್ಚ್ 2023, 23:38 IST
Last Updated 6 ಮೇ 2023, 13:33 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಕೋಲಾರ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಕಳೆದ ವರ್ಷ ಕೃಷಿ ಉದ್ದೇಶಕ್ಕಾಗಿ ನೂರಾರು ಎಕರೆ ಜಮೀನು ಖರೀದಿಗೆ ಅವಕಾಶ ಕಲ್ಪಿಸಿತ್ತು. ಆ ಹಿನ್ನಲೆ ಹಾಗೂ ಬಂಡವಾಳ ಶಾಹಿಗಳು ಕೋಟ್ಯಾಂತರ ರೂ. ವೆಚ್ಚ ಮಾಡಿ ಇಂದು ಕೃಷಿ ಮೇಲೆ ಬಂಡವಾಳ ಹಾಕುತ್ತಿದ್ದಾರೆ. ಇದರಿಂದ ಸಣ್ಣಪುಟ್ಟ ರೈತರು ಬೆಳೆದ ಬೆಳೆಗಳನ್ನು ಕೊಳ್ಳುವವರು ಇಲ್ಲದಾಗಿದೆ.

ಕೋಲಾರ ಜಿಲ್ಲೆ ತರಕಾರಿ ಬೆಳೆಯುವುದಲ್ಲಿ ಪ್ರಸಿದ್ಧಿ ಅದರಲ್ಲೂ ಟೊಮ್ಯಾಟೋ ಬೆಳೆ ಜಿಲ್ಲೆಯ ಪ್ರಮುಖ ಬೆಳೆಯಾಗಿದೆ. ಜಿಲ್ಲೆಯಲ್ಲಿ ನೀರಿನ ಕೊರತೆಯಿದ್ದರೂ ಇಲ್ಲಿನ ರೈತರು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಟೊಮ್ಯಾಟೋ ಸೇರಿದಂತೆ ಹಲವು ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಪ್ರತಿ ವರ್ಷ ಮೇ ತಿಂಗಳಿAದ ಆಗಸ್ಟ್ ತಿಂಗಳವರೆಗೂ ಟೊಮ್ಯಾಮೋ ಕೋಲಾರದಲ್ಲಿ ಹೆಚ್ಚು ಮಾರಾಟವಾಗುವ ಕಾರಣ ಈ ಸಮಯದಲ್ಲಿ ರೈತರು ಪ್ರತಿ ವರ್ಷ ಹೆಚ್ಚು ಟೊಮ್ಯಾಟೋ ಬೆಳೆಯುತ್ತಿದ್ದರು.

ಕಳೆದ ವರ್ಷ ಮಾರುಕಟ್ಟೆಯಲ್ಲಿ ಟಮೋಟ ಬೆಳೆಗೆ ಉತ್ತಮ ಬೆಲೆ ದೊರೆತ ಕಾರಣ ಈ ವರ್ಷ ಜಿಲ್ಲೆಯ ಪ್ರಮುಖ ರಾಜಕಾರಣಿಗಳು ಅದರಲ್ಲೂ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್, ಮಾಲೂರು ಶಾಸಕ ನಂಜೇಗೌಡ ಹಾಗು ಬಿಜೆಪಿ ಜಿಲ್ಲಾಧ್ಯಕ್ಷಡಾ. ವೇಣುಗೋಪಾಲ್ ರಂತಹ ಜಿಲ್ಲೆಯ ಹಲವು ಪ್ರಮುಖ ರಾಜಕಾರಣಿಗಳು ತಮ್ಮ ಬೇರೆಬೇರೆ ಉದ್ದೇಶಗಳಿಗೆ ಒಬ್ಬೊಬ್ಬರು ನೂರಾರು ಎಕರೆ ಭೂ ಪ್ರದೇಶಗಳಲ್ಲಿ ಟೊಮ್ಯಾಟೋ ಬೆಳೆದಿದ್ದಾರೆ.

ಕೋಟ್ಯಂತರ ಹಣ ಹೊಂದಿರುವ ರಾಜಕಾರಣಿಗಳು ಹಾಗು ಬಂಡವಾಳಶಾಹಿಗಳು ತಮ್ಮ ಪ್ರಭಾವ ಬಳಸಿಕೊಂಡು ಹೊರ ರಾಜ್ಯಗಳ ವ್ಯಾಪಾರಸ್ಥರನ್ನು ನೇರವಾಗಿ ತಮ್ಮ ತೋಟಗಳ ಬಳಿಯೇ ಕರೆಸಿಕೊಂಡು ತೋಟಗಳಿಂದ ನೇರವಾಗಿ ಹೊರರಾಜ್ಯಗಳಿಗೆ ತಾವು ಬೆಳೆದ ಟಮೋಟವನ್ನು ಸೂಕ್ತ ಬೆಲೆಗೆ ವ್ಯಾಪಾರ ಮಾಡಿ ಕಳುಹಿಸಿಕೊಡಲಾಗುತ್ತಿದ್ದು, ಇದರಿಂದ ನೂರಾರು ಎಕರೆ ಪ್ರದೇಶದಲ್ಲಿ ಟೊಮ್ಯಾಟೊ ಬೆಳೆದ ಬಂಡವಾಳಶಾಹಿಗಳು ಲಾಭ ಗಳಿಸುತ್ತಿದ್ದಾರೆ. ಹೊಟ್ಟೆ ಪಾಡಿಗಾಗಿ ದುಡಿದು ತಿನ್ನುವ ಬಡ ರೈತರು ಲಕ್ಷಾಂತರ ರೂಪಾಯಿ ಸಾಲ ಸೋಲ ಮಾಡಿ ಬಂಡವಾಳ ಹಾಕಿ ಟೊಮ್ಯಾಟೊ ಬೆಳೆದು ಮಾರುಕಟ್ಟೆಗೆ ತಂದರೆ ಮಾರುಕಟ್ಟೆಯಲ್ಲಿ ಸಣ್ಣ ರೈತನ ಟೊಮ್ಯಾಟೋ ಕೊಂಡುಕೊಳ್ಳಲು ವ್ಯಾಪಾರಸ್ಥರಿಲ್ಲದೆ ಅತೀ ಕಡಿಮೆ ಬೆಲೆಗೂ ಟಮೋಟ ಮಾರಾಟವಾಗದೆ ತಾವು ಬೆಳೆದ ಬೆಳೆಯನ್ನು ರಸ್ತೆಗೆ ಸುರಿಯಬೇಕಾದ ಪರಿಸ್ಥಿತಿ ಏರ್ಪಟ್ಟಿದೆ.

ಬಂಡವಾಳಶಾಹಿಗಳು ಕೃಷಿಯಲ್ಲಿ ಹಸ್ತಕ್ಷೇಪ ಮಾಡಿದರೆ ಬಡ ರೈತರ ಪರಿಸ್ಥಿತಿ ತುಂಬಾ ಶೋಚನೀಯವಾಗಿರುತ್ತದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45