ಈ ಕ್ಷಣ :

ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ

Published 16 ಮಾರ್ಚ್ 2023, 14:45 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಂಗಳೂರು : ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಸಿಎಂ ಮಾತನಾಡಿದ್ದು, ನಮ್ಮ ಸರ್ಕಾರ ಹೇಳಿಕೆಗೆ ಬದ್ದವಾಗಿದೆ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ ಎಂದು ಹೇಳಿದ್ದಾರೆ.

ಅದೇ ರೀತಿ 5 ಲಕ್ಷಕ್ಕೂ ಹೆಚ್ಚು ಯುವಕ ಯುವತಿಯರುಗೆ ಉದ್ಯೋಗ ಕೊಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. ಎಸ್.ಸಿ ಎಸ್ ಟಿ ಸಮುದಾಯದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ಮತ್ತು 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು. ಶಾಲೆಗಳಿಗೆ ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಈ ಯೋಜನೆಗೆ ನಮ್ಮ ಸರ್ಕಾರ ಪ್ರಾರಂಭಿಸಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಗುರಿಯಿದ್ದು, ಮುಂದಿನ ಎರಡು ಮೂರು ವರ್ಷಗಳಲ್ಲಿ ಇದೇ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಿದಂತಾಗುತ್ತದೆ ಎಂದು ಹೇಳಿದ್ದರು. ಇಂದು ಕೂಡ ಕೊಪ್ಪಳದಲ್ಲಿ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.


ಹೆಚ್ಚು ಓದಿದ ಸುದ್ದಿ

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟ ದುನಿಯಾ ವಿಜಯ್ ಗೆ ನೋಟೀಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ : ಹೆಚ್.ಡಿ ಕುಮಾರಸ್ವಾಮಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45