ಈ ಕ್ಷಣ :

ಬಿಗ್ ಬಾಸ್ ಮನೆಯಲ್ಲ ‘ಬೀಪ್’ ಬಾಸ್ ಮನೆ!

Published 16 ಮಾರ್ಚ್ 2023, 12:20 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಪೂರ್ಣ ವಿ-ರಾಮ

ಅವರಿಬ್ಬರ ಜಗಳ ಎಷ್ಟು ತಾರಕಕ್ಕೆ ಏರಿತ್ತೆಂದರೆ ಅವರ ಮಾತು ಮಾತಿನ ಮಧ್ಯೆ ಬೀಪ್ ಬೀಪ್ ಸೌಂಡೇ ಹೆಚ್ಚು ಕೇಳುತ್ತಿತ್ತು. ಅವಾಚ್ಯ ಶಬ್ದಗಳನ್ನು ಬಳಸುವಾಗ ಏನು ವಾಹಿನಿಯವರು ಒಂದು ಸೌಂಡ್ ಬಳಸುತ್ತಾರೆ, ಅದನ್ನೇ ಅಲ್ಲಿ ಬಳಸಲಾಗಿತ್ತು. ಅಷ್ಟು ದೊಡ್ಡ ಮಟ್ಟದ ಜಗಳ ಸ್ಪರ್ಧಿಗಳಾದ ಪ್ರಶಾಂತ್ ಸಂಭರಗಿ ಮತ್ತು ಚಕ್ರವರ್ತಿ ಚಂದ್ರಚೂಡ್ ನಡುವೆ ನಡೆಯಿತು!

ತಂದಿಡುವ ಕೆಲಸ ಮಾಡಬೇಡಿ ಎಂದ ಚೂಡ್!

ಚಕ್ರವರ್ತಿ ಚಂದ್ರಚೂಡ್ ಮತ್ತು ಪ್ರಶಾಂತ್ ಸಂಭರಗಿ ಇಲ್ಲಿಯವರೆಗೆ ಈ ಮಟ್ಟದ ಕಿತ್ತಾಟ ನಡೆಸಿಯೇ ಇರಲಿಲ್ಲ. ಸಣ್ಣ ಪುಟ್ಟ ಟಾಸ್ಕ್ ಸಂಬಂಧಿತ ಕೂಗಾಟ-ರೇಗಾಟ ಬಿಟ್ಟರೆ, ಅವಾಚ್ಯ ಶಬ್ದಗಳ ಬಳಕೆ ಮಾಡಿಕೊಂಡು ಬೀದಿ ಕಾಳಗಕ್ಕೆ ಇಳಿದಿರಲೇ ಇಲ್ಲ. ಅದ್ಯಾವಾಗ ಚಂದ್ರಚೂಡ್ ಫಿಟ್ಟಿಂಗ್ ಇಡುವ, ತಂದಿಟ್ಟು ತಂದಾನಾನಾ ಎನ್ನುವ ಕೆಲಸ ಮಾಡಬೇಡಿ ಎಂದರೋ ಸಂಭರಗಿಗೆ ಕೋಪ ನೆತ್ತಿಗೇರಿದೆ. ಕೊನೆಗದು ಅವಾಚ್ಯ ಶಬ್ದಕ್ಕೆ ಹೋಗಿ ಮುಟ್ಟಿದೆ.

ಅರ್ಧಕ್ಕೆ ನಿಂತುಹೋಗಿದ್ದ ಬಿಗ್ ಬಾಸ್ ಸೀಜನ್ ನ ಮರು ಶುರುವಾತಿನ ಮೂರನೇ ವಾರವಾಗಿರೋ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಎನ್ನುವ ಕುತೂಹಲ ಒಂದು ಕಡೆಯಾದರೆ ಗುಂಪುಗಾರಿಕೆಯಲ್ಲಿ ಗುಂಪುಗಾರಿಕೆ ಶುರುವಾಗಿ, ಜಗಳಗಳ ನಡುವೆ ಒಳಜಗಳ ಶುರುವಾಗಿ, ಕೊನೆಗದು ಬೀಪ್ ಹಾಕುವ ಹಂತಕ್ಕೆ ಬಂದು ನಿಂತಿದೆ. ಮುಂದೇನಾಗುತ್ತೆ? ಯಾರು ಈ ವಾರ ಮನೆಯಿಂದ ಹೊರಬರುತ್ತಾರೆ? ಚಂದ್ರಚೂಡ್ ಹಾಗೂ ಪ್ರಶಾಂತ್ ಸಮರೋಪಾದಿಯ ವಾಕ್ಯುದ್ಧ ಎಲ್ಲಿಗೆ ಹೋಗಿ ನಿಲ್ಲುತ್ತೆ? ಕಿಚ್ಚ ಸುದೀಪ್ ಅವರಿಂದ ಇವರೆಲ್ಲರಿಗೆ ಯಾವ ರೀತಿಯ ಕ್ಲಾಸ್ ಶುರುವಾಗುತ್ತೆ? ಕಾದು ನೋಡೋಣ…ನೋಡುತ್ತಾ ನೋಡುತ್ತಾ ಕಾಯೋಣ!


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45