ಈ ಕ್ಷಣ :

100 ಕೋಟಿ ಆಫರ್ ತಿರಸ್ಕರಿಸಿದ ಸುದೀಪ್ ಸಿನಿಮಾ, ಅಭಿಮಾನಿಗಳಿಗೆ ಸಿಕ್ತು ಭರ್ಜರಿ ನ್ಯೂಸ್

Published 16 ಮಾರ್ಚ್ 2023, 13:08 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ ರೋಣ ಸಿನಿಮಾ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರೋ ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಕೊರೊನಾ ಕಂಟಕವಿಲ್ಲದಿದ್ರೆ ಫೆಬ್ರವರಿಯಲ್ಲಿ ಚಿತ್ರ ಅಭಿಮಾನಿಗಳ ಕಣ್ಮನ ಸೆಳೆಯಬೇಕಿತ್ತು. ಆದ್ರೆ ಈ ಮಹಾಮಾರಿಯಿಂದ ಚಿತ್ರದ ರಿಲೀಸ್ ಡೇಟ್ ಮುಂದೂಡಲಾಗಿದೆ. ಇದೀಗ ಚಿತ್ರತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬರ್ತಿದ್ದು ಗಾಂಧಿನಗರದ ಮಂದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಕ್ರಾಂತ ರೋಣ ಚಿತ್ರಕ್ಕೆ ಒಟಿಟಿ ಇಂದ 100 ಕೋಟಿ ಆಫರ್ ಬಂದಿದೆ ಅನ್ನೋ ಸುದ್ದಿ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಸುದ್ದಿ ಕೇಳಿದ ಸಿನಿ ಪ್ರಿಯರು ಕನ್ನಡ ಚಿತ್ರರಂಗವನ್ನ ವಾರೆವ್ಹಾ ಅಂದಿದ್ರು. ಜೊತೆಗೆ ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆಗಲ್ವಾ ಎಂದು ಬೇಸರ ವ್ಯಕ್ತಪಡಿಸಿದ್ರು. ಆದ್ರೆ ಇದೀಗ ಸ್ವತಃ ಚಿತ್ರದ ನಿರ್ಮಾಪಕರು ಇದಕ್ಕೆಲ್ಲಾ ಉತ್ತರ ನೀಡಿದ್ದು ನಿರ್ಮಾಪಕ ಜಾಕ್ ಮಂಜು ಮಾತು ಕೇಳಿ ಕಿಚ್ಚನ ಅಭಿಮಾನಿಗಳು ಖುಷಿಯಾಗಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾಗೆ ಒಟಿಟಿಯಿಂದ ನೂರು ಕೋಟಿ ಆಫರ್ ಬಂದಿರೋದು ನಿಜ. ಆದ್ರೆ ಚಿತ್ರವನ್ನ ಥಿಯೇಟರ್ ನಲ್ಲೇ ರಿಲೀಸ್ ಮಾಡೋಕೆ ನಿರ್ಧರಿಸಿದ ಕಾರಣ 100 ಕೋಟಿ ಆಫರ್ ನ ರಿಜೆಕ್ಟ್ ಮಾಡಿರೋದಾಗಿ ಜಾಕ್ ಮಂಜು ಹೇಳಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾವನ್ನ 3ಡಿ ತಂತ್ರಜ್ಞಾನದಲ್ಲಿ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಚಿತ್ರವನ್ನ ಒಟಿಟಿಯಲ್ಲಿ ನೋಡಿದರೆ ಪ್ರೇಕ್ಷಕರಿಗೆ 3ಡಿ ಅನುಭವ ಸಿಗುವುದಿಲ್ಲ. ಇದೇ ಕಾರಣಕ್ಕೆ ಒಟಿಟಿಯಿಂದ ಬಂದ ನೂರು ಕೋಟಿ ಆಫರ್ ತಿರಸ್ಕರಿಸಿ ಚಿತ್ರಮಂದಿರದಲ್ಲೇ ರಿಲೀಸ್ ಮಾಡೋಕೆ ಮುಂದಾಗಿರೋದಾಗಿ ಜಾಕ್ ಮಂಜು ಹೇಳಿದ್ದಾರೆ.

ಅನೂಪ್ ಬಂಡಾರಿ ನಿರ್ದೇಶನ ಮಾಡಿರುವ ಕಿಚ್ಚು ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ 14 ಭಾಷೆಯಲ್ಲಿ ತೆರೆಗೆ ಬರೋಕೆ ಸಿದ್ದವಾಗಿದೆ. ಯಾವುದೇ ಅಡೆತಡೆ ಇಲ್ಲವಾದ್ರೆ ಏಪ್ರಿಲ್ ನಲ್ಲಿ ಸಿನಿಮಾ ಬಿಡುಗಡೆಯಾಗೋ ಸಾಧ್ಯತೆ ಇದೆ. ಕೊರೊನಾ ಕಾರಣದಿಂದ ಸಾಕಷ್ಟು ಸ್ಟಾರ್ ನಟರ ಸಿನಿಮಾಗಳ ರಿಲೀಸ್ ಡೇಟ್ ಮುಂದೂಡಿದ್ದು ಏಪ್ರಿಲ್ ನಲ್ಲಿಯೇ ಬಿಡುಗಡೆಗೆ ತಯಾರಿ ನಡೆಸಿವೆ. ಹೀಗಾಗಿ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಕೊಂಚ ಮುಂದೆ ಹೋದ್ರು ಅಚ್ಚರಿ ಇಲ್ಲ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45