ಈ ಕ್ಷಣ :

ಮುಗಿಯದ ಅನಿಶ್ಚಿತತೆ; ಮಾಲೀಕರಿಗೂ ಬೇಡವಾಗಿದೆ ಥಿಯೇಟರ್ ತೆರೆಯುವ ಗೊಡವೆ

Published 16 ಮಾರ್ಚ್ 2023, 12:21 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಚಿತ್ರಮಂದಿರ ತೆರೆಯಲು ಸರಕಾರವೇನೋ ಅನುಮತಿ ನೀಡಿದೆ. ಆದರೆ ಚಿತ್ರಮಂದಿರದ‌ ಮಾಲೀಕರು ಥಿಯೇಟರ್ ತೆರೆಯಲು ಆಸಕ್ತಿ ತೋರತ್ತಿಲ್ಲ. ಮತ್ತೊಂದೆಡೆ ರಾಜ್ಯದ ಸುಮಾರು 60ಕ್ಕೂ ಹೆಚ್ಚು ಚಿತ್ರಮಂದಿರಗಳು ಶಾಶ್ವತವಾಗಿ ಬಾಗಿಲು ಮುಚ್ಚಿವೆ. ಮಾಲ್ ಗಳಲ್ಲೂ ಕೂಡ ಥಿಯೇಟರ್‌ ತೆರೆದಿಲ್ಲ.

ಚಿತ್ರಮಂದಿರಗಳ ನೀರಿನ ತೆರಿಗೆ, ವಿದ್ಯುತ್ ತೆರಿಗೆಯಿಂದ ವಿನಾಯಿತಿ ನೀಡಿ ಎಂದು ಚಿತ್ರಮಂದಿರ ಮಾಲೀಕರು ಸರಕಾರಕ್ಕೆ ಮನವಿ‌ ಮಾಡಿದ್ದರು. ಆದರೆ ಅದು ಇನ್ನೂ ಈಡೇರಿಲ್ಲ. ಕೇವಲ ಭರವಸೆಗಷ್ಟೇ ಸೀಮಿತವಾಗಿದೆ.

ಕೊರೋನಾ ಭಯ‌ ಮರೆತು ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರಬಹುದು ಎಂಬ ಆಶಾಭಾವದಿಂದ ರಿವೈಂಡ್, ಕೃಷ್ಣ ಟಾಕೀಸ್, ಬಡವ ರಾಸ್ಕಲ್ ಚಿತ್ರಗಳು ರೀ ರಿಲೀಸ್ ಆಗಿವೆ. ಆದರೆ ಪ್ರೇಕ್ಷಕರು ಮಾತ್ರ ಚಿತ್ರಮಂದಿರಗಳತ್ತ ಸುಳಿಯುತ್ತಿಲ್ಲ.

ಈ ತಿಂಗಳು ಹೊಸ ಸಿನಿಮಾಗಳು ಯಾವು ತೆರೆಗೆ ಬರುತ್ತಿಲ್ಲ. ಆಗಸ್ಟ್ ನಲ್ಲಿ ಸಿನಿಮಾ ಸಂಭ್ರಮ ಆರಂಭವಾಗಬಹುದು ಎಂಬ ನಿರೀಕ್ಷೆ ಇದೆ. ದುನಿಯಾ ವಿಜಿ ನಟಿಸಿ ನಿರ್ದೇಶಿಸಿರುವ ಸಲಗ ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿಯಂದು ಭಜರಂಗಿ 2 ರಿಲೀಸ್ ಆಗಲಿದೆ.

ಉಳಿದ ಚಿತ್ರಗಳ ಬಿಡುಗಡೆಯ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ‌. ಆದರೆ ಈ ಅನಿಶ್ಚಿತತೆಯ ಸ್ಥಿತಿಯಲ್ಲಿ ಚಿತ್ರ ಬಿಡುಗಡೆ ದಿನಾಂಕ ಘೋಷಿಸುವುದು ಕಷ್ಟಕರವಾಗಿದೆ. ಮುಂದೆ ಮೂರನೇ ಅಲೆ ಬರುವ ಭಯವೂ ನಿರ್ದೇಶಕ, ನಿರ್ಮಾಪಕರನ್ನು ಕಾಡುತ್ತಿದೆ.

ಇದೆಲ್ಲವನ್ನು ಗಮನಸಿ, ನವ ನಿರ್ದೇಶಕ ನಿರ್ಮಾಪಕರು ಒಟಿಟಿಯಲ್ಲಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45