ಈ ಕ್ಷಣ :

ಬಿಗ್ ಬಾಸ್ ಮನೆಯಲ್ಲಿ ಮದುವೆಯಾದ ಜೋಡಿ ಎರಡೇ ತಿಂಗಳಲ್ಲಿ ಡಿವೋರ್ಸ್: ಗಿಮಿಕ್ ಮಾಡಲು ಚಾನಲ್ ನವರಿಂದ ಸಿಕ್ಕಿತ್ತು 50 ಲಕ್ಷ ರೂಪಾಯಿ

Published 16 ಮಾರ್ಚ್ 2023, 14:04 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಹುಟ್ಟಿಕೊಳ್ಳೋದು ಸಾಮಾನ್ಯ. ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಂಡ ಕೆಲವರ ಪ್ರೀತಿ ಹಸೆಮಣೆ ವರೆಗೂ ಹೋಗಿದ್ರೆ, ಮತ್ತೊಂದಷ್ಟು ಪ್ರೀತಿಗಳು ಅಲ್ಲೇ ಬ್ರೇಕ್ ಅಪ್ ಆಗಿದ್ದು ಇದೆ. ಆದ್ರೆ ಬಿಗ್ ಬಾಸ್ ಮನೆಯಲ್ಲಿ ಮದುವೆಯಾದ ಜೋಡಿಯೊಂದು ಮದುವೆಯಾದ ಎರಡೇ ತಿಂಗಳಿಗೆ ಡಿವೋರ್ಸ್ ಪಡೆದುಕೊಂಡು ನಾನೊಂದು ತೀರಾ ನೀನೊಂದು ತೀರಾ ಎಂದಿದ್ದಾರೆ.

2010ರಲ್ಲಿ ನಡೆದ ಹಿಂದಿಯ ಬಿಗ್ ಬಾಸ್ ಸೀಸನ್ 4ಗೆ ಎಂಟ್ರಿಕೊಟ್ಟಿದ್ದ ಸಾರಾ ಖಾನ್ ಹಾಗೂ ಅಲಿ ಮರ್ಚೆಂಟ್ ಅವರು ಬಿಗ್ ಬಾಸ್ ನಲ್ಲಿ ಪ್ರೀತಿ ಹುಟ್ಟಿ ಅಲ್ಲಿಯೇ ಮದುವೆ ಆಗಿದ್ದರು.  ಅಲ್ಲದೆ ಈ ಜೋಡಿಗಳಿಗೆ ಬಿಗ್ ಬಾಸ್ ನಲ್ಲಿ ಮದುವೆಯಾಗೋಕೆ ಚಾನೆಲ್ ನವರು 50 ಲಕ್ಷ ರೂಪಾಯಿ ನೀಡಿದ್ದರು ಎಂದು ಈ ಜೋಡಿ ಹೇಳಿಕೊಂಡಿತ್ತು. ಆದರೆ ಈ ಜೋಡಿಯ ಹೇಳಿಕೆಯನ್ನ ಚಾನಲ್ ನವರು ಅಲ್ಲಗಳೆದಿದ್ದರು.

ಸಾರಾ ಹಾಗೂ ಅಲಿ ಬಿಗ್ ಬಾಸ್ ಸೀಸನ್ 4ಕ್ಕೆ ಬಂದಿದ್ದರು. ಅಲ್ಲಿಯೇ ಸಾರಾಗೆ ಪ್ರಪೋಸ್ ಮಾಡಿದ್ದ ಅಲಿ ಬಿಗ್ ಬಾಸ್ ಮನೆಯಲ್ಲೇ ವಿವಾಹವಾದರು. ಆದರೆ ಪತಿಯಿಂದ ನಿರಂತವಾಗಿ ಮೋಸಹೋದ ಸಾರಾ ಖಾನ್ ಕೊನೆಗೆ ಪತಿಯಿಂದ ವಿಚ್ಚೇದನ ಪಡೆದು ಹೊರ ಬಂದಿದ್ದಾರೆ.

ಸದ್ಯ ನಟಿ ಕಂಗಾನ ರಣಾವತ್ ನಡೆಸಿಕೊಡುತ್ತಿರುವ ಆಲ್ಟ್​ಬಾಲಾಜಿ ಹಾಗೂ ಎಂಎಕ್ಸ್​ ಪ್ಲೇಯರ್​ನಲ್ಲಿ ಪ್ರಸಾರವಾಗುವ ‘ಲಾಕಪ್​’ ಶೋಗೆ ಸಾರಾ ಸ್ಪರ್ಧಿಯಾಗಿ ಬಂದಿದ್ದಾರೆ. ಈ ವೇಳೆ ಸಾರಾ ಅಲಿಯಿಂದ ತಮಗಾದ ಮೋಸದ ಬಗ್ಗೆ ಹೇಳಿಕೊಂಡಿದ್ದಾರೆ.

‘ಅಲಿ ಯಾವಾಗಲೂ ನನಗೆ ಮೋಸ ಮಾಡಲು ಪ್ರಯತ್ನಿಸುತ್ತಲೇ ಇದ್ದ. ಅದು ನನಗೆ ಕಿರಿಕಿರಿ ಉಂಟು ಮಾಡಿತ್ತು. ನಾನು ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ್ದೇನೆ. ಅವಕಾಶ ಕೊಟ್ಟಾಗಲೆಲ್ಲ ಅವರು ಸಿಕ್ಕಿ ಬಿದ್ದಿದ್ದರು. ಅಲಿ ಹೇಳುತ್ತಿದ್ದ ಪ್ರತಿಯೊಂದು ಸುಳ್ಳನ್ನೂ ನಾನು ಕಂಡು ಹಿಡಿದಿದ್ದೇನೆ. ನಾನು ಅವರಿಗೆ ಕನಿಷ್ಠ 350 ಅವಕಾಶಗಳನ್ನು ನೀಡಿದ್ದೆ. ಏಕೆಂದರೆ ಅವರು ನನಗೆ ಮುಖ್ಯವಾದ ವ್ಯಕ್ತಿ ಆಗಿದ್ದರು. ಆದರೆ, ಮತ್ತೆ ಮೋಸ ಹೋದೆ. ಅಲಿ ಮಾಡಿದ ಮೋಸದಿಂದ ಹೊರಬರಲು, ಎಲ್ಲವನ್ನೂ ಬಿಟ್ಟು ನನ್ನ ಜೀವನದಲ್ಲಿ ಮುಂದೆ ಸಾಗಲು ನಾನು ನಾಲ್ಕೂವರೆ ವರ್ಷಗಳನ್ನು ತೆಗೆದುಕೊಂಡಿದ್ದಾಗಿ ಸಾರಾ ಹೇಳಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45