ಈ ಕ್ಷಣ :

ಈ ನಟಿಯರು ಬೆಳ್ಳಗಾಗಲು ಬೆಳಿಗ್ಗೆ ಈ ಆಹಾರ ಸೇವಿಸುತ್ತಾರಂತೆ

Published 16 ಮಾರ್ಚ್ 2023, 12:22 IST
Last Updated 16 ಮಾರ್ಚ್ 2023, 12:22 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

LIFESTYLE:

ಸಿನಿಮಾ ನಟಿಯರು ತಮ್ಮ ತ್ವಚೆಯನ್ನು ಕಾಪಾಡಲು ಹಲವು ವಿಧಾನಗಳನ್ನು, ಮನೆಮದ್ದುಗಳನ್ನು ಬಳಸುತ್ತಾರೆ. ಉತ್ತಮ ಮೈಕಟ್ಟನ್ನು ಹೊಂದಲು ಹಗಲುರಾತ್ರಿ ಶ್ರಮಿಸುತ್ತಾರೆ. ಜೀವನಶೈಲಿಯಲ್ಲಿ ವಿಶೇಷವಾದ ಆಹಾರ ಕ್ರಮಗಳನ್ನು ಪಾಲಿಸುತ್ತಾರೆ. ಅದರಂತೆ ಈ ನಟಿಯರು ಬೆಳ್ಳಗಾಗಲು ಬೆಳಿಗ್ಗೆ ಈ ಆಹಾರಗಳನ್ನು ಸೇವಿಸುತ್ತಾರಂತೆ.

ಆಲಿಯಾ ಭಟ್ ಬೆಳಿಗ್ಗೆ ಉಪಹಾರದಲ್ಲಿ ಪೋಹಾ ಅಥವಾ ಕಾರ್ನ್ ಫ್ಲೇಕ್ ಗಳನ್ನು ಸೇರಿಸುತ್ತಾರಂತೆ. ಹಾಗೇ ಅವರು ಬೆಳಿಗ್ಗೆ ತಾಜಾ ಹಣ್ಣಿನ ರಸವನ್ನು ಕುಡಿಯುತ್ತಾರಂತೆ.
ಅನುಷ್ಕಾ ಅವರು ಬೆಳಿಗ್ಗೆ ಅರಿಶಿನ ಮಿಶ್ರಿತ ನೀರನ್ನು ಕುಡಿಯುತ್ತಾರಂತೆ. ನಂತರ ನಿಂಬೆ ಪಾನಕ ಸೇವಿಸುತ್ತಾರಂತೆ. ಕೊನೆಯಲ್ಲಿ ಅಡುಗೆ ಸೋಡಾ ಮತ್ತು ನಿಂಬೆ ಮಿಶ್ರಿತ ನೀರನ್ನು ಕುಡಿಯುತ್ತಾರಂತೆ.

ಕಿಯಾರ ಅವರು ಅರಿಶಿನ ನೀರಿನಿಂದ ದಿನ ಪ್ರಾರಂಭಿಸುತ್ತಾರಂತೆ. ಇದು ದೇಹವನ್ನು ಒಳಗಿನಿಂದ ಶುದ್ಧೀಕರಿಸುತ್ತದೆಯಂತೆ. ಇದರಿಂದ ದೇಹ, ಮತ್ತು ಚರ್ಮ ಆರೋಗ್ಯವಾಗಿರುತ್ತದೆ ಎಂದು ನಟಿ ತಿಳಿಸಿದ್ದಾರೆ.

ಮಲೈಕಾ ಅರೋರಾ ಅವರು ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರನ್ನು ಕುಡಿಯುತ್ತಾರಂತೆ. ಬಳಿಕ ಜೇನುತುಪ್ಪ ಮಿಶ್ರಿತ ನಿಂಬೆ ಪಾನಕ ಸೇವಿಸುತ್ತಾರಂತೆ.

ನಟಿ ಸಮಂತಾ ಅವರು ತೆಂಗಿನ ನೀರು, ಅಗಸೆ ಬೀಜಗಳು, ಚಿಯಾ ಬೀಜಗಳು, ಪಾಲಕ್ ಮತ್ತು ಸೆಲರಿಗಳನ್ನು ಸೇವಿಸುತ್ತಾರಂತೆ. ಇದು ಉತ್ಕರ್ಷಣ ನಿರೋಧಕ ಗುಣಗಲನ್ನು ಹೊಂದಿದ್ದು ಚರ್ಮವನ್ನು ದೋಷರಹಿತವಾಗಿ ಮಾಡುತ್ತದೆಯಂತೆ


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45