ಈ ಕ್ಷಣ :

‘ಮುಟ್ಟಿನ ಕಪ್’ಗೆ ಸಂಬಂಧಿಸಿದ ಈ ವಿಚಾರಗಳನ್ನು ನಂಬಬೇಡಿ!

Published 15 ಮಾರ್ಚ್ 2023, 23:30 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

LIFESTYLE:

  • - ಪವಿತ್ರಾ

ಮಹಿಳೆಯರಿಗೆ ಪ್ರತಿ ತಿಂಗಳು ಬರುವ ಮುಟ್ಟಿನ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದೆ. ಹಿಂದೆ ಮಹಿಳೆಯರು ಬಟ್ಟೆಗಳನ್ನು ಬಳಸುತ್ತಿದ್ದರು. ಬಳಿಕ ಪ್ಯಾಡ್ ಗಳನ್ನು ಬಳಸಲು ಶುರು ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟ್ಯಾಂಪೂನ್ ಮತ್ತು ಮುಟ್ಟಿನ ಕಪ್ ಗಳನ್ನು ಬಳಸಲು ಶುರುಮಾಡಿದ್ದಾರೆ. ಇದು ಭಾರೀ ರಕ್ತದ ಹರಿವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಆದರೆ ಕೆಲವು ಮಹಿಳೆಯರಿಗೆ ಈ ಬಗ್ಗೆ ನಿಖರವಾದ ಮಾಹಿತಿ ತಿಳಿದಿಲ್ಲ. ಕೆಲವರು ಇದರ ತಪ್ಪು ಕಲ್ಪನೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ.ಅದು ಏನೆಂಬದನ್ನು ತಿಳಿಯೋಣ.

-ಕೆಲವು ಮಹಿಳೆಯರು ಮುಟ್ಟಿನ ಕಪ್ ಖಾಸಗಿ ಭಾಗದಲ್ಲಿ ಸಿಲುಕಿಕೊಳ್ಳುತ್ತದೆ ಎಂದು ಹೆದರುತ್ತಾರೆ. ಅಥವಾ ಜಾರಿಹೋಗುತ್ತದೆ ಎಂದು ಭಯಪಡುತ್ತಾರೆ. ಆದರೆ ಹೀಗೆ ಆಗುವುದಿಲ್ಲ ಮಾರುಕಟ್ಟೆಯಲ್ಲಿ ವಿಭಿನ್ನ ಗಾತ್ರದ ಮುಟ್ಟಿನ ಕಪ್ ಗಳು ಲಭ್ಯವಿದೆ. ಆದ್ದರಿಂದ ನೀವು ನಿಮಗಾಗಿ ಸರಿಯಾದುದನ್ನೇ ಆರಿಸಿ.

-ಕೆಲವು ಮಹಿಳೆಯರು ಮುಟ್ಟಿನ ಕಪ್ ಅನ್ನು ಧರಿಸಿದ ಬಳಿಕ ಮೂತ್ರ ವಿಸರ್ಜನೆ ಮಾಡಲು ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ಯೋನಿ ಮತ್ತು ಮೂತ್ರನಾಳ ಬೇರೆ ಬೇರೆಯಾಗಿದೆ. ಹಾಗಾಗಿ ಯೋನಿಯಲ್ಲಿ ರಕ್ತಸ್ರಾವವಾಗುವುದರಿಂದ ಮುಟ್ಟಿನ ಕಪ್ ಅನ್ನು ಅಲ್ಲಿ ಧರಿಸುತ್ತಾರೆ ವಿನಃ ಮೂತ್ರನಾಳದಲ್ಲಿ ಅಲ್ಲ. ಹಾಗಾಗಿ ಮೂತ್ರ ವಿಸರ್ಜಿಸಬಹುದು.

-ಕೆಲವು ಮಹಿಳೆಯರು ಮುಟ್ಟಿನ ಕಪ್ ಗಳನ್ನು ರಾತ್ರಿ ಬಳಸಬಾರದು. ಇದರಿಂದ ರಕ್ತಸ್ರಾವ ಸರಿಯಾಗಿ ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ಇದು ಸುಳ್ಳು. ಮುಟ್ಟಿನ ಕಪ್ ಗಳನ್ನು ಯಾವಾಗ ಬೇಕಾದರೂ? ಎಲ್ಲಿ ಬೇಕಾದರೂ? ಧರಿಸಬಹುದು. ಮುಟ್ಟಿನ ಕಪ್ ಸುಮಾರು 8-12 ಗಂಟೆಗಳ ಕಾಲ ಪೀಕ್ ಪ್ರೂಫ್ ರಕ್ಷಣೆಯನ್ನು ನೀಡುತ್ತದೆ.

-ಕೆಲವು ಮಹಿಳೆಯರು ಮುಟ್ಟಿನ ಕಪ್ ಗಳು ಗರ್ಭಕೋಶದ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಭಾವಿಸುತ್ತಾರೆ. ಆದರೆ ಈ ಕಪ್ ಗಳನ್ನು 100 ಪ್ರತಿಶತ ವೈದ್ಯಕೀಯದಲ್ಲಿ ಬಳಸುವ ಸಿಲಿಕೋನ್ ನಿಂದ ತಯಾರಿಸಲಾಗುತ್ತದೆ. ಇದು ಸುರಕ್ಷಿತವಾಗಿದೆ. ಇದರಿಂದ ಯಾವುದೇ ಸಮಸ್ಯೆ ಕಾಡಲ್ಲ. ಆದರೆ ಅದನ್ನು ಸರಿಯಾಗಿ ಬಳಸಲು ಕಲಿಯಿರಿ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45