ಈ ಕ್ಷಣ :

ಆಹಾರ ಹಂಚಲು ಹೋಗುತ್ತಿರುವ ವಾಹನದ ಹಿಂದೆ ಹಸಿದವರ ಓಟ; ಮನ ಕಲಕುವ ಕಥೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 23:53 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

NEWS: ಕೊರೊನಾ ಮೊದಲನೆ ಅಲೆಯಲ್ಲಿ ಆಳುವ ಸರ್ಕಾರ ತಟ್ಟೆ, ಜಾಗಟೆ, ಗಂಟೆ , ಚಪ್ಪಾಳೆ, ದೀಪ ಗಳಲ್ಲಿ ಜನರ ಗಮನ ಬೇರೆಡೆಗೆ ಸೆಳೆದು ದಿನ ಕಳೆದರೆ, ಎರಡನೇ ಅಲೆಯಲ್ಲಿ ಚುನಾವಣೆಯಲ್ಲಿ ಮೈಮರೆತು ದೇಶದಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರು ತಜ್ಞರ ಎಚ್ಚರಿಕೆಗಳನ್ನು ಕಡೆಗಣಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಇರುವುದು ಕೊರೋನ ಹೆಚ್ಚಾಗಲು ಕಾರಣ ಮತ್ತು ಲಸಿಕೆಗಳನ್ನು ವಿದೇಶಗಳಿಗೆ ಕಳಿಸಿ ದೇಶದ ಜನರ ಪ್ರಾಣದ ಜೊತೆಗೆ ಚೆಲ್ಲಾಟವಾಡಿದೆ ಎಂದು ಜನ ಹಿಡಿಶಾಪ ಹಾಕುತ್ತಿರುವ ನಡುವೆಯೇ ವಲಸೆ ಕಾರ್ಮಿಕರು ದಿನಕೂಲಿ ನೌಕರರು ಕೊರೋನ ಸೋಂಕಿತರಾಗಿ ಸಾಯುವ ಮೊದಲು ಹಸಿವಿನಿಂದ ನಾವು ಸಾಯುತ್ತೇವೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಉಳ್ಳವರು ರಾಜಕೀಯ ಪಕ್ಷಗಳು ಮುಖಂಡರುಗಳು ಆಹಾರದ ಕಿಟ್‌ಗಳನ್ನು ಹಂಚುತ್ತಿದ್ದರು ಆದರೆ ಈ ಬಾರಿ ಅವರುಗಳು ಕೂಡ ಬಡ ಜನರಿಂದ ಅಂತರ ಕಾಯ್ದುಕೊಂಡು ಮನೆಯೊಳಗೆ ಉಳಿದಿದ್ದಾರೆ. ಇದರಿಂದಾಗಿ ಬಡ ಜನರು ಎಂತಹ ಕಷ್ಟದ ಪರಿಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದಾರೆಂದರೆ. ರಾಷ್ಟ್ರದ ರಾಜಧಾನಿ ದೆಹಲಿಯ ರಸ್ತೆಯಲ್ಲಿ ವಿಡಿಯೋದಲ್ಲಿ ಕಾಣುತ್ತಿರುವ ಜನ ಓಡುತ್ತಿರುವುದು ಯಾವುದೋ ಮ್ಯಾರಥಾನ್ ಓಟವಲ್ಲ ಆಹಾರ ಹಂಚುತ್ತಾ ಹೋದ ವ್ಯಾನ್ ಒಂದರ ಹಿಂದೆ ಹಸಿವು ನೀಗಿಸಲು ಓಡುತ್ತಿರುವ ಬಡವರು, ದಿನ ಕೂಲಿ ಕಾರ್ಮಿಕರು. ಪರಿಸ್ಥಿತಿ ಇದೆ ರೀತಿ ಮುಂದುವರಿದರೆ ಜನರ ಬಗೆಗೆ ಕರುಣೆ ಇಲ್ಲದ ಸರ್ಕಾರಗಳ ನೀತಿಯಿಂದ ಮುಂದಿನ ದಿನಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಔಷಧೀಗಳ ಕೊರತೆಗಳಿಂದ ಕೇಳುತ್ತಿದ್ದ ಸಾವಿನ ಸುದ್ದಿಗಳು ಹಸಿವಿನಿಂದ ಸತ್ತರು ಎಂಬಲ್ಲಿಗೆ ಬದಲಾಗಬಹುದೆಂದು ಹಿರಿಯರು ತಿಳಿದವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳ ಅಂಗಳದಲ್ಲೇ ಇಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರೆ‌ ಮುಂದಿನ ದಿನಗಳಲ್ಲಿ ಉಳಿದ ಪ್ರದೇಶಗಳ ಸ್ಥಿತಿ ಊಹಿಸಲು ಕಷ್ಟ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45