ಈ ಕ್ಷಣ :

ಸುಳ್ಳು ಹೇಳಿದ ತಪ್ಪಿಗೆ ಪ್ರಾಯಶ್ಚಿತ ತಪ್ಪಿದ್ದಲ್ಲ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

Published 16 ಮಾರ್ಚ್ 2023, 13:07 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

Mekedatu Politics: ಬೆಂಗಳೂರು: ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ.(H D KumarSwamy)ಎಂದು ಹೇಳಿದ್ದಾರೆ. ಈ ಸಂಬಂಧ ಸೋಮವಾರ 12 ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Against Siddaramaiah) ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದಾರೆ.(Verbal Attack)

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ(V.P.Singh Government) ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು(H.D.Deve Gowda). ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ ಎಂದು ಹೇಳಿದ್ದಾರೆ.

ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು(Mekedatu Project) ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ.  2017ರಲ್ಲೇ ಕಾಂಗ್ರೆಸ್ ಸರಕಾರ DPR (Congress Governmet) ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9 ಸಾವಿರ ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ (Central Government)ಕಳುಹಿಸಿದ್ದರಂತೆ ಎಂದು ಕುಮಾರಸ್ವಾಮಿ ತಮ್ಮ ಟ್ವೀಟ್ ಗಳಲ್ಲಿ ಹೇಳಿಕೊಂಡಿದ್ದಾರೆ.

ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದೂ ಅವರೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45