ಈ ಕ್ಷಣ :

ಹೆಕ್ಟೇರ್‌ಗೆ 25 ಟನ್ ಏಲಕ್ಕಿ ಬಾಳೆ ಬೆಳೆದ ಕಲಘಟಗಿ ರೈತ

Published 15 ಮಾರ್ಚ್ 2023, 23:29 IST
Last Updated 6 ಮೇ 2023, 18:23 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL:

ಮಂಜುನಾಥ್ ಡಿ

ತಮ್ಮ ಹಳೆಯ ಬೆಳೆ ಕಬ್ಬು ಕಡಿಮೆ ಅದಾಯದಿಂದ ರೋಷಿ ಹೋಗಿದ್ದ ಧಾರವಾಡ ಜಿಲ್ಲೆ ಕಲಘಟಗಿಯ ರೈತರೊಬ್ಬರು ಸಾಂಪ್ರದಾಯಿಕ ಬೆಳೆ ಬಿಟ್ಟು, ಒಂದು ಹೆಕ್ಟೇರ್ ಪ್ರದೇಶದಲ್ಲಿ ಏಲಕ್ಕಿ ಬಾಳೆ ಬೆಳೆದು 25 ಟನ್ ಇಳುವರಿ ತೆಗೆದಿದ್ದಾರೆ. ಈ ಹಿಂದೆ ಕಬ್ಬು ಬೆಳೆಯುತ್ತಿರುವ ಸಂದರ್ಭದಲ್ಲಿ ಕಡಿಮೆ ಆದಾಯದಿಂದ ಹಾಗೂ ಕುಟುಂಬ ನಿರ್ವಹಣೆಗಾಗಿ, ಬೇರೊಂದು ಉದ್ಯೋಗ ಮಾಡುವ ಪರಿಸ್ಥಿತಿ ಬಂದೊದಗಿತ್ತು.

ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಬಸವಣ್ಣಯ್ಯ ಮಹಾಂತಯ್ಯ ಅಣ್ಣಿಗೇರಿ ಅವರು,‌ ಮಹಾತ್ಮಾಗಾಂಧಿ ನರೇಗಾ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯ ಪಡೆದು, ಈಗ ಒಂದು ಹೆಕ್ಟೇರ್ ಭೂಮಿಯಲ್ಲಿ ಏಲಕ್ಕಿ ಬಾಳೆ ಬೆಳೆದು ಸುಮಾರು 25 ಟನ್ ಇಳುವರಿ ಪಡೆದಿದ್ದಾರೆ.

ಕೋವಿಡ್ ಸಾಂಕ್ರಾಮಿಕ ತಡೆಗೆ ಜಾರಿಗೊಳಿಸಿದ್ದ ಲಾಕ್‍ಡೌನ್ ಸಂದರ್ಭದಲ್ಲಿಯೂ ಸುಮಾರು 4,50,000 ರೂಪಾಯಿ ಆದಾಯ ನಿರೀಕ್ಷಿಸುತ್ತಿದ್ದಾರೆ. ಇವರು ಪ್ರತಿವರ್ಷ ಸಾಂಪ್ರದಾಯಿಕವಾಗಿ ಕಬ್ಬು ಬೆಳೆದು ಸಾಮಾನ್ಯವಾಗಿ ಒಂದು ಹೆಕ್ಟೇರ್‌ಗೆ 75,000 ಸಾವಿರ ಆದಾಯ ಪಡೆಯುತ್ತಿದ್ದರು. ಈ ಉತ್ಪನ್ನದಲ್ಲಿ ಕುಟುಂಬ ನಿರ್ವಹಣೆ ಕಷ್ಟವೆನಿಸಿದಾಗ ಕೃಷಿಯ ಜೊತೆಗೆ ಮತ್ತೊಂದು ಉದ್ಯೋಗ ಹುಡುಕಲು ಪ್ರಾರಂಭಿಸಿದರು.

ಕೋವಿಡ್ ಲಾಕ್‍ಡೌನ್ ಕಾರಣದಿಂದ ಬದುಕು ಇನ್ನಷ್ಟು ಕಠಿಣವಾಯಿತು. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ನೀಡಿದ ಮಾರ್ಗದರ್ಶನ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಗ್ರ ಮತ್ತು ಕೂಲಿ ವೆಚ್ಚ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯ ಕಲ್ಪಿಸಲು ನೆರವಾದರು. ಇದರಿಂದ ಬಸವಣ್ಣಯ್ಯ ತಮ್ಮ ಒಂದು ಹೆಕ್ಟೇರ್ ಭೂಮಿಯನ್ನು ಏಲಕ್ಕಿ ಬಾಳೆಯ ತೋಟವಾಗಿ ಅಭಿವೃದ್ಧಿಪಡಿಸಿದರು.

ಇನ್ನೂ ಲಾಕ್‍ಡೌನ್ ಸಂದರ್ಭದಲ್ಲಿ ಬೆಳೆಯು ಕಟಾವಿಗೆ ಬಂದಾಗ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮಹಾಂತೇಶ ಪಟ್ಟಣಶೆಟ್ಟಿ ಹಾಗೂ ಸಹಾಯಕ ತೋಟಗಾರಿಕಾ ಅಧಿಕಾರಿ ಕೆ.ವಿ. ಅಂಗಡಿ ಅವರು ರಾಜ್ಯ ಮತ್ತು ಅಂತರ ರಾಜ್ಯದ ಹಣ್ಣು ಮಾರಾಟಗಾರರೊಂದಿಗೆ ಸಂಪರ್ಕ ಕಲ್ಪಿಸಿ ಮಾರುಕಟ್ಟೆ ಒದಗಿಸಿದರು. ಸುಮಾರು 13 ಟನ್ ಫಸಲನ್ನು ಗೋವಾ ರಾಜ್ಯಕ್ಕೆ ಮಾರಾಟ ಮಾಡಿ 2,60,000 ಆದಾಯ ಈಗಾಗಲೇ ಪಡೆದಿದ್ದಾರೆ ರೈತ. ಇನ್ನೂ 10 ರಿಂದ 12 ಟನ್ ಇಳುವರಿಯಿಂದ ಸುಮಾರು 2 ಲಕ್ಷ ಆದಾಯ ನಿರೀಕ್ಷೆಯಲ್ಲಿದ್ದೇನೆ ಎಂದು ನೆಲ್ಲಿಹರವಿ ಗ್ರಾಮದ ಬಸವಣ್ಣಯ್ಯ ಮಹಾಂತಯ್ಯ ಅಣ್ಣಿಗೇರಿ ಅವರು ಹೇಳುತ್ತಾರೆ.

ಜಿಲ್ಲೆಯ ರೈತರು ಕೂಡಾ ತೋಟಗಾರಿಕೆ ಇಲಾಖೆ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು, ಅಧಿಕ ಲಾಭ ನೀಡುವ ಬೆಳೆಗಳನ್ನು ಬೆಳೆಯಬಹುದಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಕಲಾದ ಸಹಕಾರ ನನಗೆ ಇಂದು ಉತ್ತಮ ಬೆಳೆಯ ಜೊತೆಗೆ ಅದಾಯ ಬಂದಿದ್ದು, ನಮ್ಮ ರೈತರು ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಕೇಂದ್ರಗಳ ಸಹಾಯದೊಂದಿಗೆ ಉತ್ತಮ ಬೆಳೆಯಬಹುದಾಗಿದ್ದು, ನಮ್ಮ ರೈತರು ಇಂತಹ ಸರ್ಕಾರ ರೈತರಿಗೆ ಘೋಷಣೆ ಮಾಡಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಇತರೆ ರೈತರಿಗೆ ಮನವಿ ಮಾಡಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45