ಈ ಕ್ಷಣ :

ಧೋನಿ ನಾಯಕತ್ವದಲ್ಲಿ ಗೆಲುವಿನ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್

Published 16 ಮಾರ್ಚ್ 2023, 14:29 IST
Last Updated 6 ಮೇ 2023, 07:34 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಧೋನಿ ನಾಯಕತ್ವದಲ್ಲಿ ಗೆಲುವಿನ ಹಳಿಗೆ ಮರಳಿದೆ. 15ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ 8 ಪಂದ್ಯಗಳ ಬಳಿಕ ನಾಯಕತ್ವ ವಹಿಸಿಕೊಂಡ ಎಂ.ಎಸ್.ಧೋನಿ ತಂಡಕ್ಕೆ ಗೆಲುವಿನ ಗಿಫ್ಟ್ ನೀಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸಿಎಸ್‌ಕೆ 13 ರನ್ ಗೆಲುವು ದಾಖಲಿಸಿದೆ.
ಗೆಲುವಿಗೆ 203ರನ್ ಟಾರ್ಗೆಟ್ ಪಡೆದ ಸನ್‌ರೈಸರ್ಸ್ ಹೈದರಾಬಾದ್ ಆತ್ಮವಿಶ್ವಾಸವನ್ನು ಮೊದಲಿಗೆ ಕಳೆದುಕೊಂಡಿತು. ಧೋನಿ ನಾಯಕತ್ವ ಹೈದರಾಬಾದ್ ತಂಡಕ್ಕೆ ಸವಾಲಾಗಿ ಪರಿಣಮಿಸಿತು. ಆದರೆ ಅಭಿಶೇಕ್ ಶರ್ಮಾ ಹಾಗೂ ನಾಯಕ ಕೇನ್ ವಿಲಿಯಮ್ಸನ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 58 ರನ್ ಜೊತೆಯಾಟ ನೀಡಿದರು. 24 ಎಸೆತದಲ್ಲಿ 39 ರನ್ ಸಿಡಿಸಿ ಅಭಿಷೇಕ್ ಶರ್ಮಾ ಔಟಾದರು.
ಇದರ ಬೆನ್ನಲ್ಲೇ ರಾಹುಲ್ ತ್ರಿಪಾಠಿ ಡಕೌಟ್ ಆದರು. ಆ್ಯಡಿನ್ ಮರ್ಕ್ರಮ್ ಕೇವಲ 17 ರನ್ ಸಿಡಿಸಿ ಔಟಾದರು. ಹೋರಾಟ ನೀಡಿದ ಕೇನ್ ವಿಲಿಯಮ್ಸನ್ 37 ಎಸೆತದಲ್ಲಿ 47 ರನ್ ಸಿಡಿಸಿ ಔಟಾದರು. ಆದರೆ ನಿಕೋಲಸ್ ಪೂರನ್ ಹೋರಾಟ ಹೈದರಾಬಾದ್ ತಂಡದಲ್ಲಿ ಸಣ್ಣದೊಂದು ಗೆಲುವಿನ ಆಸೆ ಚಿಗುರಿಸಿತ್ತು.
ಶಶಾಂಕ್ ಸಿಂಗ್ ಹಾಗೂ ವಾಶಿಂಗ್ಟನ್ ಸುಂದರ್ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಅಬ್ಬರಿಸಿದ ಪೂರನ್ ಹಾಫ್ ಸಂಚುರಿ ಸಿಡಿಸಿದರು. ಪೂರನ್ 33 ಎಸೆತದಲ್ಲಿ ಅಜೇಯ 64 ರನ್ ಸಿಡಿಸಿ ಗೆಲುವಿಗಾಗಿ ಶ್ರಮಿಸಿದರು. ಆದರೆ ತಂಡ ಗೆಲುವಿನ ದಡ ಸೇರಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಹೈದರಾಬಾದ್ 6 ವಿಕೆಟ್ ನಷ್ಟಕ್ಕೆ 189 ರನ್ ಸಿಡಿಸಿತು. ಇದರೊಂದಿಗೆ ಧೋನಿ ಪಡೆ 13 ರನ್ ಗೆಲುವು ಸಾಧಿಸಿತು.


ಹೆಚ್ಚು ಓದಿದ ಸುದ್ದಿ

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ನಟ ದುನಿಯಾ ವಿಜಯ್ ಗೆ ನೋಟೀಸ್ ಜಾರಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ : ಹೆಚ್.ಡಿ ಕುಮಾರಸ್ವಾಮಿ

Cartoon ಚಿನಕುರಳಿ| ಸೋಮವಾರ, 26 ಜೂನ್‌ 2023
Published 16 ಮಾರ್ಚ್ 2023, 14:45