ಈ ಕ್ಷಣ :

ಇಂಡಿಯನ್ ಸೂಪರ್ ಲೀಗ್: ಬಿಎಫ್ಸಿ ತಂಡದ ಸೆಮಿಫೈನಲ್ ಆಸೆ ದೂರ

Published 16 ಮಾರ್ಚ್ 2023, 13:19 IST
Last Updated 6 ಮೇ 2023, 20:46 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಬೆಂಗಳೂರು: ಮಹತ್ವದ ಪಂದ್ಯದಲ್ಲಿ ಬೆಂಗಳೂರು ಫುಟ್ಬಾಲ್ ತಂಡ ಆಘಾತ ಅನುಭವಿಸಿದೆ. ಇಂಡಿಯನ್ ಸೂಪರ್ ಲೀಗ್ (ISL) ಫುಟ್ಬಾಲ್ ಟೂರ್ನಿಯಲ್ಲಿ ಬಿಎಫ್ ಸಿ 0-2 ರಿಂದ ಮೋಹನ್ ಬಗಾನ್ ವಿರುದ್ಧ ಸೋಲು ಕಂಡಿತು. ಈ ಮೂಲಕ ನಾಲ್ಕರ ಘಟ್ಟಕ್ಕೆ ಅರ್ಹತೆ ಪಡೆಯುವ ಕನಸು ದೂರ ಸರಿದಂತೆ ಆಗಿದೆ. ಮೋಹನ್ ತಂಡ ಉಪಾಂತ್ಯದ ಬಾಗಿಲಲ್ಲಿ ಬಂದು ನಿಂತಿದೆ.

ಮೊದಲಾವಧಿಯಲ್ಲಿ ತಂಡಗಳು ಭರ್ಜರಿ ಪ್ರದರ್ಶನ ನೀಡಿದ್ದ ಪರಿಣಾಮ ಈ ಅವಧಿಯಲ್ಲಿ ಗೋಲುಗಳು ದಾಖಲಾಗಲಿಲ್ಲ. ಆದರೆ ಈ ಅವಧಿಯ ಹೆಚ್ಚುವರಿ ಸಮಯದಲ್ಲಿ ಮೋಹನ್ ತಂಡ ಸಿಕ್ಕ ಅವಕಾಶವನ್ನು ಬಳಸಿಕೊಂಡು ಮೊದಲ ಗೋಲಿನ ನಗೆ ಬೀರಿತು. ಮೊದಲ 45 ನಿಮಿಷದಲ್ಲಿ ಎದುರಾಳಿ ತಂಡ 1-0ಯಿಂದ ಮುನ್ನಡೆ ಸಾಧಿಸಿತು.

ಎರಡನೇ ಅವಧಿಯಲ್ಲಿ ಮೋಹನ್ ತಂಡ 85ನೇ ನಿಮಿಷದಲ್ಲಿ ಗೋಲು ಬಾರಿಸಿ ಅಬ್ಬರಿಸಿದರು. ಅಲ್ಲದೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಬೆಂಗಳೂರು ತಂಡ ಕೊನೆಯ ಕ್ಷಣದಲ್ಲಿ ಗೋಲು ಬಾರಿಸುವ ಆಸೆ ಫಲಿಸಲಿಲ್ಲ.

ಎಟಿಕೆ ತಂಡ ಆಡಿದ 18 ಪಂದ್ಯಗಳಲ್ಲಿ 9 ಜಯ ದಾಖಲಿಸಿದ್ದು, 7 ಡ್ರಾ, 2 ಸೋಲು ಕಂಡಿದ್ದು 34 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ತಂಡ 19 ಪಂದ್ಯಗಳಲ್ಲಿ 7 ಜಯ, 5 ಡ್ರಾ, 7 ಸೋಲುಗಳನ್ನು ಕಂಡಿದ್ದು 26 ಅಂಕಗಳನ್ನು ಕಲೆ ಹಾಕಿದ್ದು ಆರನೇ ಸ್ಥಾನದಲ್ಲಿದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45